25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಾಜಿ ಯೋಧರಾದ ಮೋಹನ್ ಜಿ.ಮೂಲ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶಾಲಾ ಪರಿಸರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. 90ರ ದಶಕದಲ್ಲಿ ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿ ಅವರ ಅಂಗರಕ್ಷಕರಾಗಿದ್ದ ಬಗ್ಗೆ ತನ್ನ ಅನುಭವಗಳನ್ನು ತೆರೆದಿಟ್ಟರು. ಮಕ್ಕಳು ದೇಶ ಸೇವೆಯ ಕಾಯಕದಲ್ಲಿ ತೊಡಗಲು ಪ್ರೇರೇಪಿಸಿದರು. ಮಕ್ಕಳೊಂದಿಗೆ ತನ್ನ ವೃತ್ತಿ ಜೀವನದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು.

ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಯಲ್ಲಿ ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು


ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ಶಾಲಾ ಅತಿಥಿ ಶಿಕ್ಷಕಿ ಭವ್ಯ ಧನ್ಯವಾದವನ್ನು ಸಲ್ಲಿಸಿದರು. ಬಂಟ್ವಾಳ ತಾಲೂಕಿನ ನಯನಾಡು ಎಂಬಲ್ಲಿ ನಯನ್ ಬೇಕರಿ ಮಾಲಕರಾದ ಮೆಲ್ವಿಸ್ಟರ್ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿದರು.

Related posts

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
error: Content is protected !!