July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ: ತುಳುನಾಡಿನ ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ದೈವಸ್ಥಾನದ ಮುಂಭಾಗದಲ್ಲಿರುವ ಘಂಟಾ ಗೋಪುರದ ಗಂಟೆಯನ್ನು ವೀಕ್ಷಿಸಿದರು.

ಸಚಿವರನ್ನು ಕ್ಷೇತ್ರದ ವತಿಯಿಂದ ಆಡಳಿತದಾರ ಶಿವಪ್ರಸಾದ್ ಅಜಿಲರು ಗೌರವಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಕೆಡಿಪಿ ಸದಸ್ಯ ಸಂತೋಷ್ ಕುಮಾರ್,ಯೂತ್ ಕಾಂಗ್ರೇಸ್ ಉಪಾಧ್ಯಕ್ಷ ದೀಪಕ್ ಹೆಚ್.ಡಿ,ಪ್ರಮುಖರಾದ ಸಾಹುಲ್ ಹಮೀದ್, ಮೋಹನ್ ಕಲ್ಮಂಜ, ದೇಜಪ್ಪ ಪೂಜಾರಿ ಸುಧಾಮ,ದಿನೇಶ್ ಪಿ.ಕೆ, ಪ್ರಜ್ವಲ್, ಪ್ರಶಾಂತ್ ವೇಗಸ್,ದೇವಿಪ್ರಸಾದ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!