ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಓಡಿಲ್ನಾಳ : ಸ ಉ ಪ್ರಾ ಶಾಲೆ ಓಡಿಲ್ನಾಳ 77ನೇ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮದ್ದಡ್ಕ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ ಉಷಾ. ಪಿ. ಶಾಲಾ ನಾಯಕ ನಂದನ್ ಕೆ ಶರ್ಮಾ ಹಾಗೂ ದೈಹಿಕ ಶಿಕ್ಷಕರಾದ ಜಯರಾಜ ಜೈನ್ ಇವರ ಮುಂದಾಳತ್ವದಲ್ಲಿ ಪಥ ಸಂಚಲನ ನಡೆಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ನಸೀಮ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್ ದೇವಾಡಿಗ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಮ್ಮನ್ವಿಎಸ್ ಶೆಟ್ಟಿ, ಸುಜಯ, ಫಿದಾ ಫಾತಿಮಾ ಹಾಗೂ ನಿವೇದಿತಾ ಗೌಡ ಇವರು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ದಿನದ ಮಹತ್ವದ ಕುರಿತಂತೆ ಶಿಕ್ಷಕಿ ನಯನ.ಟಿ ಇವರು ಮಾತನಾಡಿದರು. ಶಾರದಾಮಣಿ. ಬಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!