25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಾಶಿಪಟ್ಣ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾ. ಪಂ. ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ವನಿತಾ, ಸದಸ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು – ಸದಸ್ಯರು , ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!