ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಾಶಿಪಟ್ಣ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾ. ಪಂ. ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ವನಿತಾ, ಸದಸ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು – ಸದಸ್ಯರು , ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!