July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

ಗುರುವಾಯನಕೆರೆ: 77 ನೇ ಗಣರಾಜ್ಯೋತ್ಸವ ಪ್ರಯುಕ್ತ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿ‌ಸಲಾಯಿತು.

ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕೆ. ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya
error: Content is protected !!