July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ


ನಾವೂರು: ನಾವೂರು ವಾರ್ಷಿಕ ಜಾತ್ರಾ ಮಹೋತ್ಸವವು ಜ. 23 ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಫೆ. 1 ರ ವರೆಗೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಮಾಲಿಕೆಯ ಮೂರನೆಯ ದಿನದಂದು, ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಜೀವನದ ಪಾಠವನ್ನು ಮಾರ್ಮಿಕವಾಗಿ ನುಡಿದಿದ್ದು ಹೀಗೆ ಪ್ರತಿಯೊಂದರಲ್ಲೂ ತನಗಿಂತ ಹಿರಿಯರ ಮಾತನ್ನು ಹಿಂಬಾಲಿಸಬೇಕಾಗಿಲ್ಲ ಅದಕ್ಕೊಂದು ಉದಾಹರಣೆ ಕೊಟ್ಟಿದ್ದು ಹೀಗೆ ಶ್ರೀ ಕೃಷ್ಣ ತನ್ನ ಅಣ್ಣನ ಮಾತನ್ನು ಪ್ರಶ್ನಿಸಿ ದೊಡ್ಡವನಾದ ಭರತ ಅಣ್ಣನ ಮಾತನ್ನು ಪ್ರಶ್ನಿಸದೆ ದೊಡ್ಡವನದ ಭಗವಂತನ ಅದ್ಭುತವಾದ ಆಯಾಮಗಳು ಭೀಷ್ಮಾಚಾರ್ಯರು ಸಾತ್ವಿಕ ಸ್ವಭಾವದವರು ಅನಿವಾರ್ಯವಾಗಿ ಕೌರವರ ಜೊತೆ ಕೈಜೋಡಿಸಬೇಕಾಯಿತು. ಅಕ್ರೂರ ಕಂಸನ ಜೊತೆ ಇರುವ ಅನಿವಾರ್ಯ ಎದುರಾಯಿತು ಆದರೆ ಧರ್ಮ ಶ್ರೀ ಕೃಷ್ಣನ ಬಳಿ ಹೋಗುವಂತೆ ಪ್ರೇರೇಪಿಸಿತು. ವರದಿ- ರತ್ನಾಕರ್ ನಾವೂರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya
error: Content is protected !!