25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

ಬೆಳ್ತಂಗಡಿ: ಸುಮಾರು ದಶಕಗಳಿಂದ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ವಿವಿಧ ಸಭೆ ಸಮಾರಂಭಗಳ ಕಾರ್ಯಕ್ರಮ ನಿರೂಪಕನಾಗಿ ತನ್ನ ವಿಶಿಷ್ಟ ಸ್ಪಷ್ಟ ಕಂಠ ಸಿರಿಯೊಂದಿಗೆ, ತನ್ನದೇ ಆದ ಮಾತಿನ ಶೈಲಿಯ ಮೂಲಕ ಕಾರ್ಯಕ್ರಮ ನಿರೂಪಣೆಗೆ ವಿಶೇಷ ಮೆರುಗನ್ನು ತಂದು ಕೊಟ್ಟ ನಿರೂಪಕ ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕೊಕ್ರಾಡಿ ಇವರ ಉತ್ತಮ ನಿರೂಪಣಾ ಕೌಶಲ್ಯವನ್ನು ಗುರುತಿಸಿ, ಕನ್ನಡದ ಖ್ಯಾತ ನಿರೂಪಕಿ ಅಪರ್ಣ ರವರ ಸಂಸ್ಮರಣೆಯಲ್ಲಿ ಸ್ಪಾರ್ಕ್ ಅಕಾಡೆಮಿ (ರಿ) ಬೆಂಗಳೂರು, ಸೂರ್ಯ ಫೌಂಡೇಶನ್ (ರಿ) ಬೆಂಗಳೂರು ಇವರು ಲಕ್ಷ್ಯ ಕೆರಿಯರ್ ಅಕಾಡೆಮಿ (ರಿ ) ಬೆಂಗಳೂರು ಇದರ ಆವರಣದಲ್ಲಿ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026 ನ್ನು ನೀಡಿ ಗೌರವಿಸಿ ಸನ್ಮಾನಿಸಿರುತ್ತಾರೆ.

Related posts

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya
error: Content is protected !!