23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಅಸೌಕ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು‌, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಸುಮಾರು 40 ರಿಂದ 45 ರ ವಯಸ್ಸಿನ ದಾವಣಗೆರೆ ನಿವಾಸಿ ಹನುನಂತಪ್ಪ ಎಂಬವರ ಮೃತದೇಹ ಅಸೌಖ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಧರ್ಮಸ್ಥಳ ಪೊಲೀಸರು ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತದೇಹದ ವಾರಿಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ 8277986449 ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ 9480805336 ನಂಬರನ್ನು ಸಂಪರ್ಕ ಮಾಡುವಂತೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya
error: Content is protected !!