July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

ಉಜಿರೆ ಕಾಲೇಜು ರೋಡ್‌ ಬಳಿಯ ಅಮೃತ್‌ ಸಿಲ್ಕ್ ಎದುರು ಎ. ಎಂ. ಟವ‌ರ್ ನಲ್ಲಿ ನೂತನ ಸಂಸ್ಥೆ ಬ್ಯೂಟಿ ಬ್ಲಂಡ್ ಸಲೂನ್ ಜ.24ರಂದು ಶುಭಾರಂಭಗೊಂಡಿದೆ.

ಸಂಸ್ಥೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡ್ವೆಟ್ನಾಯ ರವರು ದೀಪ ಪ್ರಜ್ವಲನೆ ಗೊಳಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್, ಗ್ರಾ. ಪಂ. ಉಪಾಧ್ಯಕ್ಷ ರವಿಕುಮಾ‌ರ್ ಬರಮೇಲು, ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ, ಎ.ಎಂ. ಟವರ್ ಮಾಲಕರು ಮೊಹಮ್ಮದ್ ಕುಂಞ, ಕೆ.ಎನ್.ಎಸ್. ಟವರ್ ಮಾಲಕರು ಮೋಹನ್ ಶೆಟ್ಟಿಗಾರ್ ಉಪಸ್ಥಿತರಿದ್ದು ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಪವಿತ್ರ ಅರುಣ್‌ಕುಮಾ‌ರ್ ಸ್ವಾಗತಿಸಿ, ಸತ್ಕರಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya
error: Content is protected !!