September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ವಿಜಯ ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಆಚರಣೆಯ ಮಹತ್ವ ಹಾಗೂ ಶುಭಾಶಯಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!