September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ ದಿನದಂದು ಶಿಲ್ಪಿಗಳಾದ ಸುಧಾಕರ್ ಡೊಂಗ್ರೆ ಬಜಗೋಳಿ ಇವರಿಂದ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ ರಾವ್ ಮುಂಚಾನ ಕಲ್ಮಂಜ ಇವರಿಗೆ ಹಸ್ತಾಂತರಿಸಿಕೊಂಡು ನಂತರ ದಾನಿಗಳು ಕ್ಷೇತ್ರ ಅರ್ಚಕರು ಹಾಗೂ ಆಡಳಿತ ಮಂಡಳಿಯ ಮುಖಾಂತರ ಕ್ಷೇತ್ರಕ್ಕೆ ನೂತನ ದ್ವಜಸ್ತಂಭವನ್ನು ಸಮರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು , ಸದಸ್ಯರುಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಭಕ್ತಾದಿಗಳು, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!