23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ ದಿನದಂದು ಶಿಲ್ಪಿಗಳಾದ ಸುಧಾಕರ್ ಡೊಂಗ್ರೆ ಬಜಗೋಳಿ ಇವರಿಂದ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ ರಾವ್ ಮುಂಚಾನ ಕಲ್ಮಂಜ ಇವರಿಗೆ ಹಸ್ತಾಂತರಿಸಿಕೊಂಡು ನಂತರ ದಾನಿಗಳು ಕ್ಷೇತ್ರ ಅರ್ಚಕರು ಹಾಗೂ ಆಡಳಿತ ಮಂಡಳಿಯ ಮುಖಾಂತರ ಕ್ಷೇತ್ರಕ್ಕೆ ನೂತನ ದ್ವಜಸ್ತಂಭವನ್ನು ಸಮರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು , ಸದಸ್ಯರುಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಭಕ್ತಾದಿಗಳು, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
error: Content is protected !!