July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

ಲಾಯಿಲ: ಇಲ್ಲಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜ.30 ರಂದು ಶ್ರೀಮದ್ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದಂಗಳವರ ಜನ್ಮಶತಾಬ್ಬಿ ಆಚರಣೆಯ ಸಂದರ್ಭ ಶ್ರೀಗಳ ಪರಮ ಪಟ್ಟ ಶಿಷ್ಯರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದ್ದು

ಈ ಪುಣ್ಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ದೇವಳದ ಆಡಳಿತ ಮಂಡಳಿ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದೆ.

Related posts

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya
error: Content is protected !!