26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ಇಲ್ಲಿನ ಗಣರಾಜ್ಯ ದಿನ ಪಥ ಸಂಚಾಲನದ ಮೂಲಕ ಬಹಳ ವಿಜೃಂಭಣೆಯಿಂದ ನಡೆಯಿತು.

ವೇಣೂರು ಶ್ರೀ ರಾಮ ಭಜನಾ ಮಂದಿರ ದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಥ ಸಂಚಲನದ ಮಾಡುದರ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಶಾಲೆಯಲ್ಲಿ ಶಾಲಾ ಪೂರ್ವ ಪ್ರಾಥಮಿಕ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ,ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಮತ್ತು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಧ್ವಜರೋಹಣ ನೆರವೇರಿಸಿದರು.

ಪ್ರೌಢಶಾಲಾ ವಿಭಾಗದ ಸಮಾಜ ಶಿಕ್ಷಕಿ ಕುಮಾರಿ ಅನುಷಾ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ , ಕುಂಭಶ್ರೀ ಪದವಿಪೂರ್ವ ಕಾಲೇಜಿನ ಆಡಳಿತ ಅಧಿಕಾರಿ ಮನೋಜ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್, ಉಪನ್ಯಾಸಕರು ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಶರಣ್ಯ ನಿರೂಪಿಸಿದರು . ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಮಗಳ ವಿವಾಹದ ಪ್ರಯುಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಲಾಯಿತು.

Related posts

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!