25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಗುಂಡೀರು, ನೆಲ್ಲಿಗುಡ್ಡೆ ಗಂಗಯ್ಯ ಗೌಡ, ಎಲ್ಯಣ್ಣ ಗೌಡ, ಸಂಜೀವ ಗೌಡ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿರುವ ಘಟನೆ ಜ.26 ರಂದು ರಾತ್ರಿ ನಡೆದಿರುತ್ತದೆ.ಈ ಭಾಗಕ್ಕೆ ಅರಣ್ಯ ಇಲಾಖೆಯವರು ಬಂದು ಪರಿಶೀಲಿಸಿ ಸೂಕ್ತ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ತಿಳಿಸಿರುತ್ತಾರೆ.

Related posts

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!