22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

ಉಜಿರೆ ಕಾಲೇಜು ರೋಡ್‌ ಬಳಿಯ ಅಮೃತ್‌ ಸಿಲ್ಕ್ ಎದುರು ಎ. ಎಂ. ಟವ‌ರ್ ನಲ್ಲಿ ನೂತನ ಸಂಸ್ಥೆ ಬ್ಯೂಟಿ ಬ್ಲಂಡ್ ಸಲೂನ್ ಜ.24ರಂದು ಶುಭಾರಂಭಗೊಂಡಿದೆ.

ಸಂಸ್ಥೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡ್ವೆಟ್ನಾಯ ರವರು ದೀಪ ಪ್ರಜ್ವಲನೆ ಗೊಳಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್, ಗ್ರಾ. ಪಂ. ಉಪಾಧ್ಯಕ್ಷ ರವಿಕುಮಾ‌ರ್ ಬರಮೇಲು, ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ, ಎ.ಎಂ. ಟವರ್ ಮಾಲಕರು ಮೊಹಮ್ಮದ್ ಕುಂಞ, ಕೆ.ಎನ್.ಎಸ್. ಟವರ್ ಮಾಲಕರು ಮೋಹನ್ ಶೆಟ್ಟಿಗಾರ್ ಉಪಸ್ಥಿತರಿದ್ದು ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಪವಿತ್ರ ಅರುಣ್‌ಕುಮಾ‌ರ್ ಸ್ವಾಗತಿಸಿ, ಸತ್ಕರಿಸಿದರು.

Related posts

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!