ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಭ್ಯಾಸ್‌ ಪದವಿ ಪೂರ್ವ ಕಾಲೇಜು ಪ್ರಗತಿ ನಗರ ಉಜಿರೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾಲೇಜಿನ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಕೆ ಗಣರಾಜ್ಯೋತ್ಸವದ ಔಚಿತ್ಯ ಮತ್ತು ವಿದ್ಯಾರ್ಥಿ ವೃಂದ ದೇಶದ ಏಕತೆ ಮತ್ತು ಸಮಗೃತೆಗೆ ಹೇಗೆ ತೊಡಗಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಕಾರ್ತಿಕೇಯ ಎಮ್‌ ಎಸ್‌ ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ಯುವಜನಾಂಗಕ್ಕೆ ಹೇಗೆ ಆದರ್ಶವಾಗಿದೆ ಎಂದು ನುಡಿದರು.

ವೇದಿಕೆಯಲ್ಲಿ ಗಣಿತ ಉಪನ್ಯಾಸಕ ಖಲೀಲ್‌,ದೈಹಿಕ ಶಿಕ್ಷಕ ದಿನೇಶ್‌,ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ತ ಡಾ.ವಸಂತ್‌ ಪೂಜಾರಿ,ಕಾಲೇಜು ಸಿಬ್ಬಂದಿಗಳಾದ ಶಿವಕುಮಾರ್‌,ಸುಮನ್‌,ಅನುಷಾ,ಕವಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಪ್ರಾರ್ಥನೆಗೈದರು ಕನ್ನಡ ಉಪನ್ಯಾಸಕ ಸುಧೀರ್‌ ನಿರೂಪಿಸಿದರು.

Related posts

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!