22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ವಿಜಯ ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಆಚರಣೆಯ ಮಹತ್ವ ಹಾಗೂ ಶುಭಾಶಯಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯದ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya
error: Content is protected !!