July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜವಂದನೆ ಸಲ್ಲಿಸಿದರು.

Related posts

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!