23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ ದಿನದಂದು ಶಿಲ್ಪಿಗಳಾದ ಸುಧಾಕರ್ ಡೊಂಗ್ರೆ ಬಜಗೋಳಿ ಇವರಿಂದ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ ರಾವ್ ಮುಂಚಾನ ಕಲ್ಮಂಜ ಇವರಿಗೆ ಹಸ್ತಾಂತರಿಸಿಕೊಂಡು ನಂತರ ದಾನಿಗಳು ಕ್ಷೇತ್ರ ಅರ್ಚಕರು ಹಾಗೂ ಆಡಳಿತ ಮಂಡಳಿಯ ಮುಖಾಂತರ ಕ್ಷೇತ್ರಕ್ಕೆ ನೂತನ ದ್ವಜಸ್ತಂಭವನ್ನು ಸಮರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು , ಸದಸ್ಯರುಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಭಕ್ತಾದಿಗಳು, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya
error: Content is protected !!