September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಗುಂಡೀರು, ನೆಲ್ಲಿಗುಡ್ಡೆ ಗಂಗಯ್ಯ ಗೌಡ, ಎಲ್ಯಣ್ಣ ಗೌಡ, ಸಂಜೀವ ಗೌಡ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿರುವ ಘಟನೆ ಜ.26 ರಂದು ರಾತ್ರಿ ನಡೆದಿರುತ್ತದೆ.ಈ ಭಾಗಕ್ಕೆ ಅರಣ್ಯ ಇಲಾಖೆಯವರು ಬಂದು ಪರಿಶೀಲಿಸಿ ಸೂಕ್ತ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ತಿಳಿಸಿರುತ್ತಾರೆ.

Related posts

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ನಾಳ: ಶ್ರೀವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!