22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಭಾಗ, ಬೆಳಗಾಂ ಇಲ್ಲಿಯ ಪ್ರಾಧ್ಯಾಪಕಿ ಶ್ರೀಮತಿ ಶಾಂತ ಭಾಗವಹಿಸಿದ್ದರು.

ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಸುಶೀಲಾ ಜಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಸಂಸ್ಥೆಯ ಹಿರಿಯ ಶಿಕ್ಷಕಿ ಸುಕನ್ಯಾ ಪ್ರಭು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya
error: Content is protected !!