32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

ಅರಸಿನಮಕ್ಕಿ : ಶಿಬಾಜೆಯಲ್ಲಿ ಫೆ.5, 6 ರಂದು ಲೋಕಕಲ್ಯಾಣಾರ್ಥ ನಡೆಯಲಿರುವ ಶತಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕ, ಯಾಗದ ಗೌರವ ಸಲಹೆಗಾರರಾದ ಹರೀಶ್ ಪೂಂಜರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಶತಚಂಡಿಕಾಯಾಗದ ಕಾರ್ಯಾಧ್ಯಕ್ಷ ಗಣೇಶ್ ವಿ. ಗೋಖಲೆ, ಸಂಚಾಲಕ ವರದಶಂಕರ ದಾಮಲೆ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಶ್ರೀಧರ ರಾವ್, ಯಾಗದ ಜೊತೆ ಕಾರ್ಯದರ್ಶಿ ಪುರುಷೋತ್ತಮ ಅಭ್ಯಂಕರ್, ಪ್ರಚಾರ ಸಮಿತಿ ಸಂಚಾಲಕ ವೃಷಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya
error: Content is protected !!