25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

ಅರಸಿನಮಕ್ಕಿ : ಶಿಬಾಜೆಯಲ್ಲಿ ಫೆ.5, 6 ರಂದು ಲೋಕಕಲ್ಯಾಣಾರ್ಥ ನಡೆಯಲಿರುವ ಶತಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕ, ಯಾಗದ ಗೌರವ ಸಲಹೆಗಾರರಾದ ಹರೀಶ್ ಪೂಂಜರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಶತಚಂಡಿಕಾಯಾಗದ ಕಾರ್ಯಾಧ್ಯಕ್ಷ ಗಣೇಶ್ ವಿ. ಗೋಖಲೆ, ಸಂಚಾಲಕ ವರದಶಂಕರ ದಾಮಲೆ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಶ್ರೀಧರ ರಾವ್, ಯಾಗದ ಜೊತೆ ಕಾರ್ಯದರ್ಶಿ ಪುರುಷೋತ್ತಮ ಅಭ್ಯಂಕರ್, ಪ್ರಚಾರ ಸಮಿತಿ ಸಂಚಾಲಕ ವೃಷಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!