23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಪ್ರಸ್ತುತ ಧರ್ಮಸ್ಥಳ ಗಣಪತಿ ದೇವಾಲಯದ ಮೆನೇಜರ್ ಅನಂತರಾಮ ನೂರಿತ್ತಾಯ ಧ್ವಜಾರೋಹಣ ಗೈದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಕಿ ಸೀಮಾ ಎಸ್ ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶಿಕ್ಷಕಿ ಶ್ರೀಜಾ ಎ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!