ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಭ್ಯಾಸ್‌ ಪದವಿ ಪೂರ್ವ ಕಾಲೇಜು ಪ್ರಗತಿ ನಗರ ಉಜಿರೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾಲೇಜಿನ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಕೆ ಗಣರಾಜ್ಯೋತ್ಸವದ ಔಚಿತ್ಯ ಮತ್ತು ವಿದ್ಯಾರ್ಥಿ ವೃಂದ ದೇಶದ ಏಕತೆ ಮತ್ತು ಸಮಗೃತೆಗೆ ಹೇಗೆ ತೊಡಗಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಕಾರ್ತಿಕೇಯ ಎಮ್‌ ಎಸ್‌ ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ಯುವಜನಾಂಗಕ್ಕೆ ಹೇಗೆ ಆದರ್ಶವಾಗಿದೆ ಎಂದು ನುಡಿದರು.

ವೇದಿಕೆಯಲ್ಲಿ ಗಣಿತ ಉಪನ್ಯಾಸಕ ಖಲೀಲ್‌,ದೈಹಿಕ ಶಿಕ್ಷಕ ದಿನೇಶ್‌,ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ತ ಡಾ.ವಸಂತ್‌ ಪೂಜಾರಿ,ಕಾಲೇಜು ಸಿಬ್ಬಂದಿಗಳಾದ ಶಿವಕುಮಾರ್‌,ಸುಮನ್‌,ಅನುಷಾ,ಕವಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಪ್ರಾರ್ಥನೆಗೈದರು ಕನ್ನಡ ಉಪನ್ಯಾಸಕ ಸುಧೀರ್‌ ನಿರೂಪಿಸಿದರು.

Related posts

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya
error: Content is protected !!