25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಭ್ಯಾಸ್‌ ಪದವಿ ಪೂರ್ವ ಕಾಲೇಜು ಪ್ರಗತಿ ನಗರ ಉಜಿರೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾಲೇಜಿನ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಕೆ ಗಣರಾಜ್ಯೋತ್ಸವದ ಔಚಿತ್ಯ ಮತ್ತು ವಿದ್ಯಾರ್ಥಿ ವೃಂದ ದೇಶದ ಏಕತೆ ಮತ್ತು ಸಮಗೃತೆಗೆ ಹೇಗೆ ತೊಡಗಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಕಾರ್ತಿಕೇಯ ಎಮ್‌ ಎಸ್‌ ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ಯುವಜನಾಂಗಕ್ಕೆ ಹೇಗೆ ಆದರ್ಶವಾಗಿದೆ ಎಂದು ನುಡಿದರು.

ವೇದಿಕೆಯಲ್ಲಿ ಗಣಿತ ಉಪನ್ಯಾಸಕ ಖಲೀಲ್‌,ದೈಹಿಕ ಶಿಕ್ಷಕ ದಿನೇಶ್‌,ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ತ ಡಾ.ವಸಂತ್‌ ಪೂಜಾರಿ,ಕಾಲೇಜು ಸಿಬ್ಬಂದಿಗಳಾದ ಶಿವಕುಮಾರ್‌,ಸುಮನ್‌,ಅನುಷಾ,ಕವಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಪ್ರಾರ್ಥನೆಗೈದರು ಕನ್ನಡ ಉಪನ್ಯಾಸಕ ಸುಧೀರ್‌ ನಿರೂಪಿಸಿದರು.

Related posts

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya
error: Content is protected !!