23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ ದಿನದಂದು ಶಿಲ್ಪಿಗಳಾದ ಸುಧಾಕರ್ ಡೊಂಗ್ರೆ ಬಜಗೋಳಿ ಇವರಿಂದ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ ರಾವ್ ಮುಂಚಾನ ಕಲ್ಮಂಜ ಇವರಿಗೆ ಹಸ್ತಾಂತರಿಸಿಕೊಂಡು ನಂತರ ದಾನಿಗಳು ಕ್ಷೇತ್ರ ಅರ್ಚಕರು ಹಾಗೂ ಆಡಳಿತ ಮಂಡಳಿಯ ಮುಖಾಂತರ ಕ್ಷೇತ್ರಕ್ಕೆ ನೂತನ ದ್ವಜಸ್ತಂಭವನ್ನು ಸಮರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು , ಸದಸ್ಯರುಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಭಕ್ತಾದಿಗಳು, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya
error: Content is protected !!