September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ ದಿನದಂದು ಶಿಲ್ಪಿಗಳಾದ ಸುಧಾಕರ್ ಡೊಂಗ್ರೆ ಬಜಗೋಳಿ ಇವರಿಂದ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ ರಾವ್ ಮುಂಚಾನ ಕಲ್ಮಂಜ ಇವರಿಗೆ ಹಸ್ತಾಂತರಿಸಿಕೊಂಡು ನಂತರ ದಾನಿಗಳು ಕ್ಷೇತ್ರ ಅರ್ಚಕರು ಹಾಗೂ ಆಡಳಿತ ಮಂಡಳಿಯ ಮುಖಾಂತರ ಕ್ಷೇತ್ರಕ್ಕೆ ನೂತನ ದ್ವಜಸ್ತಂಭವನ್ನು ಸಮರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು , ಸದಸ್ಯರುಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಭಕ್ತಾದಿಗಳು, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಗೆಜ್ಜೆಗಿರಿ ಆಯುರ್ವೇದಿಕ್ ಕೇಂದ್ರದ ಪ್ರಗತಿ ಕುರಿತು ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya
error: Content is protected !!