September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

ಲಾಯಿಲ: ಇಲ್ಲಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜ.30 ರಂದು ಶ್ರೀಮದ್ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದಂಗಳವರ ಜನ್ಮಶತಾಬ್ಬಿ ಆಚರಣೆಯ ಸಂದರ್ಭ ಶ್ರೀಗಳ ಪರಮ ಪಟ್ಟ ಶಿಷ್ಯರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದ್ದು

ಈ ಪುಣ್ಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ದೇವಳದ ಆಡಳಿತ ಮಂಡಳಿ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದೆ.

Related posts

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya
error: Content is protected !!