July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಶಾರದಾ ಮಂಟಪದಲ್ಲಿ ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಾಸುದೇವ ಆಚಾರ್ಯ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಪಾತ್ರವರ್ಗದಲ್ಲಿ ರಾಮನಾಗಿ ಪ್ರಶಾಂತ ಮುಂಡ್ಕೂರು, ಲಕ್ಷ್ಮಣನಾಗಿ ಆದರ್ಶ ಮೂಡಬಿದರೆ, ವಿಭೀಷಣನಾಗಿ ಪ್ರಶಾಂತ್ ಆಚಾರ್ಯ ಪುತ್ತೂರು, ಹನುಮಂತನಾಗಿ ಈಶ್ವರಪ್ರಸಾದ ನಿಡ್ಲೆ, ರಾವಣನಾಗಿ ಶೀಶ ಮಣಿಲ, ರಾವಣ ದೂತ, ಜಾಂಬವಂತ ಮತ್ತು ಶುಕ್ರಾಚಾರ್ಯನಾಗಿ ಪೆರ್ವೋಡಿ ಅಶೋಕ ಸುಬ್ರಹ್ಮಣ್ಯ ಭಟ್,ಇಂದ್ರಜಿತುವಾಗಿ ಗಣೇಶ ಶೆಟ್ಟಿ ಸಾಣೂರು, ಮಾಯಾ ಸೀತೆಯಾಗಿ ಸುಹಾನ್ ಜೆಪ್ಪಿನಮೊಗರು ಪಾತ್ರ ನಿರ್ವಹಿಸಿದರು. ದೇವಸ್ಥಾನದ ವತಿಯಿಂದ ಭರತ್ ಕುಮಾರ್ ಉಜಿರೆ ಯಕ್ಷಭಾರತಿ ಸಂಸ್ಥೆಯ ಸಂಚಾಲಕ ಮಹೇಶ ಕನ್ಯಾಡಿಯವರನ್ನು ಗೌರವಿಸಿದರು. ರವೀಂದ್ರ ಶೆಟ್ಟಿ ಬಳೆಂಜ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!