30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

ಅರಸಿನಮಕ್ಕಿ : ಶಿಬಾಜೆಯಲ್ಲಿ ಫೆ.5, 6 ರಂದು ಲೋಕಕಲ್ಯಾಣಾರ್ಥ ನಡೆಯಲಿರುವ ಶತಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕ, ಯಾಗದ ಗೌರವ ಸಲಹೆಗಾರರಾದ ಹರೀಶ್ ಪೂಂಜರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಶತಚಂಡಿಕಾಯಾಗದ ಕಾರ್ಯಾಧ್ಯಕ್ಷ ಗಣೇಶ್ ವಿ. ಗೋಖಲೆ, ಸಂಚಾಲಕ ವರದಶಂಕರ ದಾಮಲೆ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಶ್ರೀಧರ ರಾವ್, ಯಾಗದ ಜೊತೆ ಕಾರ್ಯದರ್ಶಿ ಪುರುಷೋತ್ತಮ ಅಭ್ಯಂಕರ್, ಪ್ರಚಾರ ಸಮಿತಿ ಸಂಚಾಲಕ ವೃಷಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya
error: Content is protected !!