32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಪ್ರಸ್ತುತ ಧರ್ಮಸ್ಥಳ ಗಣಪತಿ ದೇವಾಲಯದ ಮೆನೇಜರ್ ಅನಂತರಾಮ ನೂರಿತ್ತಾಯ ಧ್ವಜಾರೋಹಣ ಗೈದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಕಿ ಸೀಮಾ ಎಸ್ ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶಿಕ್ಷಕಿ ಶ್ರೀಜಾ ಎ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!