September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ ಪದಕ, ಆದಿತ್ಯ ಎನ್.ಪಿ. ಬೆಳ್ಳಿ ಪದಕ, 5 ಕಿ.ಮೀ ಓಟದಲ್ಲಿ ನಿತಿನ್ ಯು.ಎಲ್. ಚಿನ್ನದ ಪದಕ, 3 ಕಿ.ಮೀ ಓಟದಲ್ಲಿ ಆಶ್ಲೇಶ್ ಚಿನ್ನದ ಪದಕ ಹಾಗೂ ಮಹೇಶ್ ಆರ್ ಬೆಳ್ಳಿ ಪದಕ, 21 ಕಿ.ಮೀ ಓಟದಲ್ಲಿ ಚಾಣಕ್ಯ ಕೇಶವ್ ಕಂಚಿನ ಪದಕ ಹಾಗು ಫಾರಂಗ್ 7ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜ ಬಿ ತರಬೇತಿ ನಿಡಿರುತ್ತಾರೆ.

Related posts

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya
error: Content is protected !!