ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ಬೆಳಾಲು ಇದರ ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಉಮಾದೇವಿ, ಪದಾಧಿಕಾರಿಗಳು ಪ್ರೇಮ, ಎಂ.ಬಿ.ಕೆ ಹರಿಣಾಕ್ಷಿ, ಎಲ್.ಸಿ.ಆರ್.ಪಿ ಸರಸ್ವತಿ, ಕೃಷಿ ಸಖಿ ಸ್ವಾತಿ ಹಾಗೂ ಸ್ವಚ್ಛ ಘಟಕದ ಸಿಬ್ಬಂದಿಗಳಾದ ಸುಂದರಿ ಮಾಯಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಾಗರಿಕರು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿ ಬಿಸಾಡದೆ ಸ್ವಚ್ಛತೆಯ ಬಗ್ಗೆ ಜಾಗೃತರಾಗಿರಬೇಕೆನ್ನುವ ಸಂದೇಶವನ್ನು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

Related posts

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya
error: Content is protected !!