23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ ಪದಕ, ಆದಿತ್ಯ ಎನ್.ಪಿ. ಬೆಳ್ಳಿ ಪದಕ, 5 ಕಿ.ಮೀ ಓಟದಲ್ಲಿ ನಿತಿನ್ ಯು.ಎಲ್. ಚಿನ್ನದ ಪದಕ, 3 ಕಿ.ಮೀ ಓಟದಲ್ಲಿ ಆಶ್ಲೇಶ್ ಚಿನ್ನದ ಪದಕ ಹಾಗೂ ಮಹೇಶ್ ಆರ್ ಬೆಳ್ಳಿ ಪದಕ, 21 ಕಿ.ಮೀ ಓಟದಲ್ಲಿ ಚಾಣಕ್ಯ ಕೇಶವ್ ಕಂಚಿನ ಪದಕ ಹಾಗು ಫಾರಂಗ್ 7ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜ ಬಿ ತರಬೇತಿ ನಿಡಿರುತ್ತಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!