37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

ಧರ್ಮಸ್ಥಳ: ಕಳೆದ 2 ತಿಂಗಳ ಹಿಂದೆ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದ ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತ ಕುಕ್ಕಾಜೆ ಕುಶಾಲಪ್ಪ ನಾಯ್ಕರ ಮನೆಗೆ ತ ಶಾಸಕ ಹರೀಶ್ ಪೂಂಜರು ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂಕೆ,ಧರ್ಮಸ್ಥಳ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆಬಿ, ಕಳೆoಜ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ,ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಸ್ಥಳೀಯರಾದ, ಚಂದ್ರಶೇಖರ ಗೌಡ ನೆಕ್ಕರಾಜೆ, ಹರೀಶ್ ಗೌಡ ನೆಕ್ಕರಾಜೆ ಶ್ರೀಧರ ನಾಯ್ಕ ಕುಕ್ಕಾಜೆ,ಗುಲಾಬಿ ನಾಯ್ಕ ಕುಕ್ಕಾಜೆ,ಗುರುವಪ್ಪ ನಾಯ್ಕ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya
error: Content is protected !!