22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು.

2025ರ ಆಯವ್ಯಯವನ್ನು ಮಂಜೂರುಗೊಳಿಸಲಾಯಿತು. ನೂತನ ಮುಂಗಡ ಪತ್ರ, ವಾರ್ಷಿಕ ಕ್ರಿಯಾಯೋಜನೆಯನ್ನು ಸಿದ್ದಗೊಳಿಸಲಾಯಿತು. ಘಟಕ ಪತ್ರಿಕೆ ಕಪಿಲಾ ವಾಣಿಯ ಸಂಪಾದಕರಾದ ಜಸ್ವಂತ್ ಪಿರೇರಾ ಅವರು ಸಂಚಿಕೆಗಳ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೆ ಶ್ರೀಧರ ರಾವ್ ಅವರು ಮಾರ್ಗದರ್ಶನ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ. ಅವರು ಚರ್ಚೆಯಲ್ಲಿ ಭಾಗವಹಿಸಿದರು.

ಅಕ್ಷತ್ ರೈ ಅವರು ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya
error: Content is protected !!