25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ಬೆಳಾಲು ಇದರ ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಉಮಾದೇವಿ, ಪದಾಧಿಕಾರಿಗಳು ಪ್ರೇಮ, ಎಂ.ಬಿ.ಕೆ ಹರಿಣಾಕ್ಷಿ, ಎಲ್.ಸಿ.ಆರ್.ಪಿ ಸರಸ್ವತಿ, ಕೃಷಿ ಸಖಿ ಸ್ವಾತಿ ಹಾಗೂ ಸ್ವಚ್ಛ ಘಟಕದ ಸಿಬ್ಬಂದಿಗಳಾದ ಸುಂದರಿ ಮಾಯಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಾಗರಿಕರು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿ ಬಿಸಾಡದೆ ಸ್ವಚ್ಛತೆಯ ಬಗ್ಗೆ ಜಾಗೃತರಾಗಿರಬೇಕೆನ್ನುವ ಸಂದೇಶವನ್ನು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya
error: Content is protected !!