26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ಬೆಳಾಲು ಇದರ ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಉಮಾದೇವಿ, ಪದಾಧಿಕಾರಿಗಳು ಪ್ರೇಮ, ಎಂ.ಬಿ.ಕೆ ಹರಿಣಾಕ್ಷಿ, ಎಲ್.ಸಿ.ಆರ್.ಪಿ ಸರಸ್ವತಿ, ಕೃಷಿ ಸಖಿ ಸ್ವಾತಿ ಹಾಗೂ ಸ್ವಚ್ಛ ಘಟಕದ ಸಿಬ್ಬಂದಿಗಳಾದ ಸುಂದರಿ ಮಾಯಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಾಗರಿಕರು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿ ಬಿಸಾಡದೆ ಸ್ವಚ್ಛತೆಯ ಬಗ್ಗೆ ಜಾಗೃತರಾಗಿರಬೇಕೆನ್ನುವ ಸಂದೇಶವನ್ನು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

Related posts

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

Suddi Udaya
error: Content is protected !!