July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

ಬೈಂದೂರು ತಾಲೂಕಿನ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ, ಸಂಸ್ಥೆಯ ವಿವಿಧ ಯೋಜನೆಗಳ ಸೇವಾ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.

ಬೈಂದೂರು ಉತ್ಸವದಲ್ಲಿ ಸಂಸ್ಥೆಯ ಖಜಾಂಚಿ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ರವರನ್ನು ಗೌರವಿಸಲಾಯಿತು.

ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರಿಗೆ ಹಾಗೂ ಬೈಂದೂರು ಉತ್ಸವದ ಪದಾಧಿಕಾರಿಗಳಿಗೆ ಸೇವಾಭಾರತಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya
error: Content is protected !!