22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ ಪದಕ, ಆದಿತ್ಯ ಎನ್.ಪಿ. ಬೆಳ್ಳಿ ಪದಕ, 5 ಕಿ.ಮೀ ಓಟದಲ್ಲಿ ನಿತಿನ್ ಯು.ಎಲ್. ಚಿನ್ನದ ಪದಕ, 3 ಕಿ.ಮೀ ಓಟದಲ್ಲಿ ಆಶ್ಲೇಶ್ ಚಿನ್ನದ ಪದಕ ಹಾಗೂ ಮಹೇಶ್ ಆರ್ ಬೆಳ್ಳಿ ಪದಕ, 21 ಕಿ.ಮೀ ಓಟದಲ್ಲಿ ಚಾಣಕ್ಯ ಕೇಶವ್ ಕಂಚಿನ ಪದಕ ಹಾಗು ಫಾರಂಗ್ 7ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜ ಬಿ ತರಬೇತಿ ನಿಡಿರುತ್ತಾರೆ.

Related posts

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya
error: Content is protected !!