September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ ಪದಕ, ಆದಿತ್ಯ ಎನ್.ಪಿ. ಬೆಳ್ಳಿ ಪದಕ, 5 ಕಿ.ಮೀ ಓಟದಲ್ಲಿ ನಿತಿನ್ ಯು.ಎಲ್. ಚಿನ್ನದ ಪದಕ, 3 ಕಿ.ಮೀ ಓಟದಲ್ಲಿ ಆಶ್ಲೇಶ್ ಚಿನ್ನದ ಪದಕ ಹಾಗೂ ಮಹೇಶ್ ಆರ್ ಬೆಳ್ಳಿ ಪದಕ, 21 ಕಿ.ಮೀ ಓಟದಲ್ಲಿ ಚಾಣಕ್ಯ ಕೇಶವ್ ಕಂಚಿನ ಪದಕ ಹಾಗು ಫಾರಂಗ್ 7ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜ ಬಿ ತರಬೇತಿ ನಿಡಿರುತ್ತಾರೆ.

Related posts

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya
error: Content is protected !!