23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ ಪದಕ, ಆದಿತ್ಯ ಎನ್.ಪಿ. ಬೆಳ್ಳಿ ಪದಕ, 5 ಕಿ.ಮೀ ಓಟದಲ್ಲಿ ನಿತಿನ್ ಯು.ಎಲ್. ಚಿನ್ನದ ಪದಕ, 3 ಕಿ.ಮೀ ಓಟದಲ್ಲಿ ಆಶ್ಲೇಶ್ ಚಿನ್ನದ ಪದಕ ಹಾಗೂ ಮಹೇಶ್ ಆರ್ ಬೆಳ್ಳಿ ಪದಕ, 21 ಕಿ.ಮೀ ಓಟದಲ್ಲಿ ಚಾಣಕ್ಯ ಕೇಶವ್ ಕಂಚಿನ ಪದಕ ಹಾಗು ಫಾರಂಗ್ 7ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜ ಬಿ ತರಬೇತಿ ನಿಡಿರುತ್ತಾರೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya
error: Content is protected !!