September 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

ಉಜಿರೆ: ಉಜಿರೆಯಲ್ಲಿ ಅತೀ ವೇಗದಿಂದ ಅಜಾಗರೂಕತೆ ಹಾಗೂ ಮಿತಿಮೀರಿದ ವೇಗದಿಂದ ಕಾರೊಂದನ್ನು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಜ.28ರಂದು ರಾತ್ರಿ ನಡೆದಿದೆ.

ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ ಸ್ಕೂಟರ್ ತಾಗಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಹೊಂಡಕ್ಕೆ ಬಿದ್ದಿದೆ. ಸ್ಕೂಟರ್ ನಲ್ಲಿದ್ದ ಹುಡುಗಿಗೆ ಗಾಯವಾಗಿದ್ದು ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಚಾಲಕ ಕಾರನ್ನು ಉಜಿರೆ ಬೆಳಾಲು ಕ್ರಾಸ್ ನಿಂದ ತಪ್ಪಿಸಿಕೊಂಡು ಹೋಗಿ ಜನಾರ್ಧನ ಶಾಲೆ ಹತ್ತಿರ ಹೊಂಡಕ್ಕೆ ಬಿದ್ದಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya
error: Content is protected !!