26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಉರುವಾಲು : ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ , ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಟ್ರಸ್ಟ್ ನ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಪದಾಧಿಕಾರಿಗಳಾದ ಗೋಪಾಲ ಕೃಷ್ಣ ಗೌಡ ಅಲೈಮಾರ್, ಓಬಯ್ಯ ಪೂಜಾರಿ ಕಾರಿಂಜ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಕಾರಿಂಜ, ವಿನಾಯಕ ಕಾರಿಂಜ, ಧರ್ಣಪ್ಪ ನಾಯ್ಕ ಆನಡ್ಕ, ರತ್ನಾಕರ ಗೌಡ ಖಂಡಿಗ, ಗಣೇಶ ಪೂಜಾರಿ ಕಾರಿಂಜ, ಗಣೇಶ ಪೂಜಾರಿ ನೀನಿ ಉಪಸ್ಥಿತರಿದ್ದರು.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಸೆ.14-16: ಉಜಿರೆಯಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!