25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಉರುವಾಲು : ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ , ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಟ್ರಸ್ಟ್ ನ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಪದಾಧಿಕಾರಿಗಳಾದ ಗೋಪಾಲ ಕೃಷ್ಣ ಗೌಡ ಅಲೈಮಾರ್, ಓಬಯ್ಯ ಪೂಜಾರಿ ಕಾರಿಂಜ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಕಾರಿಂಜ, ವಿನಾಯಕ ಕಾರಿಂಜ, ಧರ್ಣಪ್ಪ ನಾಯ್ಕ ಆನಡ್ಕ, ರತ್ನಾಕರ ಗೌಡ ಖಂಡಿಗ, ಗಣೇಶ ಪೂಜಾರಿ ಕಾರಿಂಜ, ಗಣೇಶ ಪೂಜಾರಿ ನೀನಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya
error: Content is protected !!