September 6, 2026
ಅಪಘಾತಬೆಳ್ತಂಗಡಿವರದಿ

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರ್ ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಜ.29ರಂದು ರಾತ್ರಿ 8:45ರ ಸಮಯ ಕೊರಂಜ ಬಳಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!