25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya
error: Content is protected !!